ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರಗೆ ಚಿನ್ನದ ಪದಕ

0

ಬೆಳ್ತಂಗಡಿ: ಕುಂದಾಪುರದಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧಾ ಕೂಟದ 74 ಕೆಜಿ ಮಾಸ್ಟರ್ ವಿಭಾಗದಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕ ವಿಜೇತರಾಗಿದ್ದಾರೆ.

ಇವರು ಅಕ್ಟೋಬರ್ 2024 ರ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧಾ ಕೂಟಕ್ಕೆ ಆಯ್ಕೆ ಆಗಿರುತ್ತಾರೆ.ಇವರು ಅಂತರ್ ರಾಷ್ಟ್ರೀಯ ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗಿರುತ್ತಾರೆ.

LEAVE A REPLY

Please enter your comment!
Please enter your name here