ಜೆಸಿಐ ಬೆಳ್ತಂಗಡಿಯಿಂದ ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿ ತ್ರಿಷಾರವರಿಗೆ ಗೌರವ

0

ಬೆಳ್ತಂಗಡಿ: ಝೀ ಕನ್ನಡ ನಡೆಸುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಸ್ಪರ್ಧಿಯಾಗಿ ಆಯ್ಕೆಯಾಗಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜೆಜೆಸಿ ಸದಸ್ಯೆ ಜೆಜೆಸಿ ತ್ರಿಷಾರವರನ್ನು ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಯವರು ವಹಿಸಿಕೊಂಡು, ಎಲ್ಲರನ್ನು ಸ್ವಾಗತಿಸಿದರು.

ವಲಯ ಉಪಾಧ್ಯಕ್ಷ ಶಂಕರ್ ರಾವ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಮ್. ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಚ್.ಧರ್ಣಪ್ಪ ಪೂಜಾರಿ, ಭಾರತೀಯ ಮಾಜ್ಡೂರ್ ಸಂಘದ ಜಿಲ್ಲಾಧ್ಯಕ್ಷ ವಕೀಲ ಅನಿಲ್ ಕುಮಾರ್ ಯು., ಅಳದಂಗಡಿ ವ್ಯವಸಾಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ನಿರ್ದೇಶಕರುಗಳಾದ ಎಚ್. ದೇಜಪ್ಪ ಪೂಜಾರಿ ಸುಧಾಮ, ದೇವಿ ಪ್ರಸಾದ್ ಶೆಟ್ಟಿ, ಬಳಂಜ ಗ್ರಾಮ ಪಂಚಾಯತ್ ಸದಸ್ಯ ಯಶೋಧರ ಶೆಟ್ಟಿ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷ ವಿಕೇಶ್ ಮಾನ್ಯ, ವಲಯದ ನಿರ್ದೇಶಕ ಅಶೋಕ್ ಕುಮಾರ್ ಮಡಂತ್ಯಾರ್, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಸುಭಾಷ್ ಚಂದ್ರ ಎಂ ಪಿ, ರವೀಂದ್ರ ಶೆಟ್ಟಿ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ವಸಂತ ಶೆಟ್ಟಿ, ಶ್ರದ್ಧಾ, ಸಂತೋಷ್ ಪಿ. ಕೋಟ್ಯಾನ್, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ್ ಲಾಯಿಲ , ಪ್ರಸಾದ್ ಬಿ. ಎಸ್.ಉಜಿರೆ, ಜೆಸಿರೇಟ್ ಪೂರ್ವ ಅಧ್ಯಕ್ಷೆ ಉಮಾ ರಾವ್, ಪವಿತ್ರ ಚಿದಾನಂದ, ಅಮೃತ ಎಸ್. ಕೋಟ್ಯಾನ್, ಆಶಾ ಪ್ರಶಾಂತ್, ಉಪಾಧ್ಯಕ್ಷರುಗಳಾದ ಸುಧೀರ್ ಕೆ ಎನ್, ಶೈಲೇಶ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಲೇಡಿ ಜೇಸಿ ಸಂಯೋಜಕಿ ಶ್ರುತಿ ರಂಜಿತ್, ಜೊತೆ ಕಾರ್ಯದರ್ಶಿ ಪ್ರಮೋದ್ ಕಕ್ಕಿಂಜೆ, ಪ್ರೀತಿ ರತಿಶ್, ಮಧುರ ರಾಘವ್, ರಕ್ಷಿತಾ ಶೆಟ್ಟಿ, ಜಿತೇಶ್, ರತ್ನಾಕರ್, ಲತೇಶ್ ಪೆರಾಜೆ, ರಕ್ಷಿತ್, ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

LEAVE A REPLY

Please enter your comment!
Please enter your name here