ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.