ಮುಂಡಾಜೆ: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ ಡೆನ್ನಾನ-2024’- ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಸಹಯೋಗದೊಂದಿಗೆ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನಾನ-2024 ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮುಂಡಾಜೆ ಯುವಕ ಮಂಡಲ ಸ್ವಾಮಿ ವಿವೇಕಾನಂದ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ಗೌರವ ಸಲಹೆಗಾರ ರಮಾನಂದ ಸಾಲಿಯಾನ್, ಕಾರ್ಯದರ್ಶಿ ಯಶೋಧರ ಮುಂಡಾಜೆ, ಸಂಚಲನಾ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಜಯಂತ್ ಗೌರವ ಸಲಹೆಗಾರ ಬಾಬು ಪೂಜಾರಿ ಕೂಳೂರು, ಕಾರ್ಯದರ್ಶಿ ಅರುಣ್ ಮಿತ್ತೊಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಮ್.ಕೆ.ಪ್ರಸಾದ್, ಘಟಕದ ಕೋಶಾಧಿಕಾರಿ ಜಯ ಕುಮಾರ್, ಸಂಚಲನಾ ಸಮಿತಿಯ ನಿಯೋಜಿತ ಅಧ್ಯಕ್ಷ ಕೇಶವ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜಿತೀಕ್ಷ ಹಾಗೂ ಸ್ಥಳೀಯ ಸಮಾಜ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here