Site icon Suddi Belthangady

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ನೂತನವಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಜಯಾನಂದ ಗೌಡರಿಗೆ ಸಂಘದ ಯುವ ವೇದಿಕೆ, ಮತ್ತು ಮಹಿಳಾ ವೇದಿಕೆಯ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಮಹಿಳಾ ವೇದಿಕೆಯ ಗೀತಾ ರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version