ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ವತಿಯಿಂದ ಅಂಗಾಂಗ ದಾನ ನೋಂದಣಿ

0

ಅಳದಂಗಡಿ: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಭಾರತಾಂಬೆಯ ಹೆಮ್ಮೆಯ ಪುತ್ರರು ‘ಕಾರ್ಗಿಲ್ ವೀರ ಯೋಧರ’ ಸಮಕ್ಷಮದಲ್ಲಿ ಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಅಂಗಾಂಗ ದಾನ ನೋಂದಣಿ, ಕೆಎಂಸಿ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ, ಕಾರ್ಗಿಲ್ ಯೋಧರಿಗೆ ಸನ್ಮಾನ ಕಾರ್ಯಕ್ರಮ ಅ.17ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಸಂಘಟರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here