Site icon Suddi Belthangady

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ ಕಾಮಗಾರಿಗೆ ಒಂದು ಲಕ್ಷ ದೇಣಿಗೆ ನೀಡಿದ ಉದ್ಯಮಿ ಗಣೇಶ್ ಗೌಡ ಕಲಾಯಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ನಿರ್ಮಾಣ ಗೊಳ್ಳುತ್ತಿರುವ ಐದುವರೆ ಕೋಟಿ ವೆಚ್ಚದ ನೂತನ ಕಟ್ಟಡದ ಕಾಮಗಾರಿಗೆ ಉದ್ಯಮಿ ಗಣೇಶ್ ಗೌಡ ಕಲಾಯಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಗಣೇಶ್ ಗೌಡ ಅವರು ಒಕ್ಕಲಿಗ ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ನಿರ್ದೇಶಕರು ಕೂಡ ಆಗಿದ್ದು ನೂತನ‌ ಕಟ್ಟಡ ನಿರ್ಮಾಣಕ್ಕೆ ಚೆಕ್ ಮೂಲಕ ಕೊಡುಗೆ ನೀಡಿ ಸಹಕರಿಸಿದ್ದಾರೆ.

Exit mobile version