Site icon Suddi Belthangady

ಕಳೆದು ಹೋಗಿದ್ದ ಚಿನ್ನದ ಸರವನ್ನು ವಾರೀಸುದಾರರಿಗೆ ತಲುಪಿಸುವಂತೆ ಮಾಡಿ ಪ್ರಾಮಾಣಿಕತೆ ಮೆರೆದ ಪ್ರವೀಣ್ ಧರ್ಮಸ್ಥಳ

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಸಿಕ್ಕಿದ ಚಿನ್ನದ ಮಾಂಗಲ್ಯ ಸರವನ್ನು ಪ್ರವೀಣ್ ಧರ್ಮಸ್ಥಳರವರು ಪೊಲೀಸ್ ಅಧಿಕಾರಿಗಳಿಗೆ ಒಪ್ಪಿಸಿ ಆ ಮೂಲಕ ಸಂಬಂಧಪಟ್ಟ ಮನೆಯವರಿಗೆ ತಲುಪಿಸುವ ಕಾರ್ಯವನ್ನು ಮಾಡಿದ್ದಾರೆ.

ಅವರ ಈ ಪ್ರಾಮಾಣಿಕತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version