Site icon Suddi Belthangady

ನೆರಿಯ: ಜೈ ಶ್ರೀರಾಮ್ ಫ್ರೆಂಡ್ಸ್ ಬಯಲು ಇದರ ನೂತನ ಪದಾಧಿಕಾರಿಗಳ ಆಯ್ಕೆ

ನೆರಿಯ: ನೆರಿಯ ಜೈ ಶ್ರೀರಾಮ್ ಫ್ರೆಂಡ್ಸ್ ಬಯಲು ಇದರ 2024-2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಶ್ರೀನಿವಾಸ್ ಕೋಡ್ಲೆ, ಕಾರ್ಯದರ್ಶಿಯಾಗಿ ಸಂತೋಷ್ ಬಸ್ತಿ, ಜೊತೆ ಕಾರ್ಯದರ್ಶಿ ಶಿವರಾಜ್ ಕೋಡ್ಲೆ, ಕೋಶಾಧಿಕಾರಿ ಅರುಣ್ ಅಪ್ಪಿಲ, ಸಂಚಾಲಕರು ಆನಂದ ಕುಳೆನಾಡಿ ಆಯ್ಕೆ ಮಾಡಲಾಯಿತು.

ನಂತರ ಪದ ಪ್ರಧಾನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಜೈ ಶ್ರೀರಾಮ್ ಫ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.

Exit mobile version