Site icon Suddi Belthangady

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆಯಿಂದ ಭತ್ತದ ಬೆಳೆಗೆ ಹಾನಿ

ಧರ್ಮಸ್ಥಳ: ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ.

ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆ ದಾಳಿ ಮಾಡಿದ್ದು, ಕಟಾವಿಗೆ ಬಂದಿದ್ದ ಭತ್ತದ ಪೈರು ನಾಶಮಾಡಿದೆ.

Exit mobile version