ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರಿಂದ ದಾಳಿ: ಆರೋಪಿಗಳು ಪರಾರಿ

0

ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ಎಂಬಲ್ಲಿ ತೋಟದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರಿಂದ ದಾಳಿ ಮಾಡಿದ ಘಟನೆ ಸೆ.26ರಂದು ಮದ್ಯಾಹ್ನ ನಡೆದಿದೆ.

ಸ್ಥಳದಲ್ಲಿ ಗೋಮಾಂಸವನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹಲವು ವರ್ಷಗಳಿಂದ ಇಂತಹ ದಂಧೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

LEAVE A REPLY

Please enter your comment!
Please enter your name here