Site icon Suddi Belthangady

ಕಾಯರ್ತಡ್ಕ: ದಿವ್ಯ ಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಆಡ್ಲಿನ್ ಎಲಿಜಬೆತ್ ಜೆರಿನ್ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾಯರ್ತಡ್ಕ: ಮಂಗಳೂರಿನ ವಾಮಂಜೂರಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆಡ್ಲಿನ್ ಎಲಿಜಬೆತ್ ಜೆರಿನ್ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು.

ಆಡ್ಲಿನ್ ರವರು ಶಿಹಾನ್ ಅಬ್ದುಲ್ ರಹಮಾನ್, ಸೆನ್ಸಾಯಿ ಮೋಹನ್ ಹಾಗೂ ಸೆನ್ಸಾಯಿ ರಿಜ್ವಾನ್ ರವರಿಂದ ತರಬೇತಿ ಪಡೆದಿರುತ್ತಾರೆ.

Exit mobile version