ಮಡಂತ್ಯಾರು: ಜೆಸಿಐ ವಿಜಯ-2024ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಮಡಂತ್ಯಾರು: ಮಡಂತ್ಯಾರು ಜೆಸಿಐ “ವಿಜಯ 2024” ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವನ್ನು ಡಾ.ಡಿ.ವೀರೇಂದ್ರ ಹೆಗ್ಗಡೆರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಹೇಮಾವತಿ ವೀ.ಹೆಗ್ಗಡೆ, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ನಿಕಟ ಪೂರ್ವಾಧ್ಯಕ್ಷ ಜೇಸಿ ಅಶೋಕ್ ಗುಂಡಿಯಲ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ ಕಡ್ತಿಲ, ಸಪ್ತಾಹ ಸಂಯೋಜಕ ಜೇಸಿ ಯತೀಶ್ ರೈ, ಉಪಾಧ್ಯಕ್ಷ ಜೇಸಿ ಅಜಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here