Site icon Suddi Belthangady

ಉರುವಾಲು: ಸಿಡಿಲು ಬಡಿದು ಹಾನಿಗೀಡಾದ ಸೇಸಪ್ಪ ಗೌಡರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

ಉರುವಾಲು: ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಗೌಡ ರವರ ಮನೆಗೆ ಸೆ.30ರಂದು ಸಿಡಿಲು ಬಡಿದು ಅಪಾರ ನಷ್ಟ ಉಂಟಾಗಿತ್ತು.

ಸ್ಥಳಕ್ಕೆ ಅ.1ರಂದು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಮಾತುಕತೆ ನಡೆಸಿ ಧನಸಹಾಯ ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ರಂಜನ್ ಜಿ ಗೌಡ, ವಿಜಯ ಗೌಡ ವೇಣೂರು, ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಅಧ್ಯಕ್ಷ ಮೋಹನ್ ಗೌಡ, ಕಾರ್ಯದರ್ಶಿ ಭರತ್ ಬಂಗಾಡಿ, ಕೋಶಾಧಿಕಾರಿ ಸೂರಜ್ ವಳoಬ್ರ, ಸ್ಥಾಪಕ ಟ್ರಸ್ಟಿಗಳಾದ ವಸಂತ ಗೌಡ ಮರಕ್ಕಡ, ದಾಮೋದರ ಗೌಡ ಸುರುಳಿ, ದಿನೇಶ್ ಗೌಡ ಕುಳೆoಜಿರೋಡಿ ಹಾಗೂ ಮನೆಯವರು ಉಪಸ್ಥಿತರಿದ್ದರು.

Exit mobile version