Site icon Suddi Belthangady

ಧರ್ಮಸ್ಥಳ: ಡಿ.ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

ಧರ್ಮಸ್ಥಳ: ಡಿ.ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಉಪಾಧ್ಯಕ್ಷ ಅರುಣ್ ನಾಯ್ಕ್, ಕಾರ್ಯದರ್ಶಿ ಗಣೇಶ್ ಬಜಿಲ, ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ, ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ, ಅಧ್ಯಕ್ಷ ಅವಿನಾಶ್ ಶೆಟ್ಟಿ, ಖಜಾಂಚಿ ಮಹಾಬಲ ನಾಯ್ಕ್, ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ, ದೀಕ್ಷಿತ್ ಕನ್ಯಾಡಿ, ಸುದರ್ಶನ್ ಕೆ.ವಿ ಕನ್ಯಾಡಿ ಉಪಸ್ಥಿತರಿದ್ದರು.

Exit mobile version