ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ನೆರವೇರಿಸಲಾಯಿತು.

ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು. ಮುಖ್ಯೋಪಾಧ್ಯಾಯರು ಗಾಂಧೀ ಜಯಂತಿ ಬಗ್ಗೆ ಮಾಹಿತಿಯನ್ನು ನೀಡಿದರು.ಮಕ್ಕಳಿಂದ ಭಜನೆಗಳನ್ನು ಹಾಡಿಸಲಾಯಿತು.

ನಂತರ ಶಾಲಾ ಮಕ್ಕಳಿಂದ ಶಾಲಾ ಆವರಣವನ್ನು ಸ್ವಚ್ಛ ಗೊಳಿಸಲಾಯಿತು.

LEAVE A REPLY

Please enter your comment!
Please enter your name here