Site icon Suddi Belthangady

ಅ.7: ಪಟ್ಟಣ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಸ್ಥಿರಾಸ್ತಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆಗೊಳಿಸಿ ನೋಂದಾಯಿಸುವಂತೆ ಆದೇಶ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ ಅ.7ರಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಉಪನೋಂದಣಿ ಕಛೇರಿ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಸ್ಥಿರಾಸ್ತಿಗಳ ವರ್ಗಾವಣೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆಗೊಳಿಸಲಿದ್ದು, ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆದೇ ನೋಂದಾವಣೆ ಮಾಡಲು ಆದೇಶಿಸಿರುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಬೆಳ್ತಂಗಡಿ ಉಪನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version