ಧರ್ಮಸ್ಥಳ: ಶ್ರೀ ಗುರುದೇವ ಮಠದಲ್ಲಿ ಆಯುಧ ಪೂಜೆ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಅ.12ರಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆ ನಡೆಯಿತು.

ಕ್ಷೇತ್ರದ ಮಠದ ಸಿಬ್ಬಂದಿಗಳು, ಅರ್ಚಕರು ಹಾಜರಿದ್ದರು.

LEAVE A REPLY

Please enter your comment!
Please enter your name here