Site icon Suddi Belthangady

ನೆರಿಯ: ತೋಟತ್ತಾಡಿ ಯವಕ ನಾಪತ್ತೆ

ಬೆಳ್ತಂಗಡಿ: ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ಇವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13ರಂದು ನಡೆದಿದೆ.

Exit mobile version