ಬೆಳ್ತಂಗಡಿ: ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

0

ಬೆಳ್ತಂಗಡಿ: ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಅ.13ರಂದು ಗುಡ್ಡ ಕುಸಿದು ರಸ್ತೆ ಸಂಪೂರ್ಣ ಮಣ್ಣು ತುಂಬಿಕೊಂಡಿದೆ. ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯಿಂದ ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ ಸಂಪರ್ಕಿಸುವ ಸುಗಮ ವ್ಯವಸ್ಥೆಯಾಗಿದ್ದು, ಆದರೆ ಈಗ ವಾಹನಗಳ ಓಡಾಟಕ್ಕೆ ಪರದಾಡುವಂತಾಗಿದೆ.

LEAVE A REPLY

Please enter your comment!
Please enter your name here