ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿದ ಮರ ತೆರವು

0

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರ ಹಾಗೂ ಕಳೆಗಳನ್ನು ಊರವರ ಸಹಕಾರದಿಂದ ತೆರವುಗೊಳಿಸಲಾಯಿತು.

ನಡ ಗ್ರಾಮದ ಅಜಯನಗರ ಹಾಗೂ ಅಣ್ಣಪ್ಪ ಕೋಡಿಯ ಊರಿನವರಾದ ಜೈಸನ್ ಡಿ’ಸೋಜಾ, ವಿಕ್ಟರ್ ಡಿ’ಸೋಜಾ, ವಿಜಯ್ ಪೌಲ್, ಶ್ಯಾಮ್ ಭಟ್, ಲಿಂಗಪ್ಪ, ಬಿನೋಯ್ ಹಾಗೂ ಬೆಳ್ತಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಶ್ರೀನಾಥ್ ಕೆ.ಎಂ. ಶ್ರಮದಾನದಲ್ಲಿ ಭಾಗವಹಿಸಿದ್ದರು. ಡ್ಯಾಮಿಗೆ ಆಗಲಿರುವ ತೊಂದರೆಯನ್ನು ಸರಿಪಡಿಸಲಾಯಿತು.

LEAVE A REPLY

Please enter your comment!
Please enter your name here