Site icon Suddi Belthangady

ಬೆಳ್ತಂಗಡಿ: ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ ಎಮ್ ಭಟ್ ಮನವಿ

ಬೆಳ್ತಂಗಡಿ: ಕೊಕ್ಕಡ ಕೆನರಾ ಬ್ಯಾಂಕ್ ಸಿಬ್ಬಂದಿಗಳ ಉದ್ದಟತನದ ಸೇವಾ ವೈಖರಿ, ಅವ್ಯವಹಾರ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು ಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ ಎಮ್ ಭಟ್ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Exit mobile version