Site icon Suddi Belthangady

ಉಜಿರೆ: ಮುಂಡತ್ತೋಡಿ ಶ್ರೀ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮುಂಡತ್ತೋಡಿ ಶ್ರೀ ಯುವಕ ಮಂಡಲದ ಅಧ್ಯಕ್ಷರಾಗಿ ಗುರುಪ್ರಸಾದ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಶೇಖರ್ ಕುಮಾರ್, ಕಾರ್ಯದರ್ಶಿಯಾಗಿ ಸುರೇಶ್ ಆಯ್ಕೆಯಾಗಿದ್ದಾರೆ.

Exit mobile version