Site icon Suddi Belthangady

ಬೆಳ್ತಂಗಡಿ: ವಕೀಲ ಸಂಘದ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ ನಡೆಯಿತು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು.

ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಮಾಹಿತಿಯನ್ನು ನೀಡಿದರು. ರೀಜನಲ್ ಮ್ಯಾನೇಜರ್ ಗೀತಾ ಮೋಹನ್ ಗ್ಯಾಸ್ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ವತಿಯಿಂದ ಸೇಫ್ಟಿ ಉಪಕರಣಗಳನ್ನು ವಿತರಿಸಲಾಯಿತು.

Exit mobile version