ಕುಲಾಲರ ಸಂಘದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ January 11, 2025 0 FacebookTwitterWhatsApp ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆಯು ಉಪ್ಪರಡ್ಕ ಅಶೋಕ ಕುಲಾಲರ ನಿವಾಸದಲ್ಲಿ ಜ. 10 ರಂದು ರಾತ್ರಿ 8 ಗಂಟೆಗೆ ನಡೆಯಿತು. ಜ. 19 ರಂದು ನಡೆಯುವ ಕುಲಾಲರ ಸಂಘದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಗಂಗಾಧರ ಕೆ. ಕುಲಾಲ್ ಬಿಡುಗಡೆಗೊಳಿಸಿದರು. RELATED ARTICLESMORE FROM AUTHOR ಆಪರೇಷನ್ ಸಿಂಧೂರ : ಉಜಿರೆ ಸೊಸೈಟಿಯ ಅಧಿಕಾರ ಹಿಡಿದ ಕಾಂಗ್ರೆಸ್ನಿಂದ ಸಂಭ್ರಮಾಚರಣೆ ಆಪರೇಷನ್ ಸಿಂಧೂರ-ಉಜಿರೆಯಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಉಜಿರೆ ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರ್, ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ ಆಯ್ಕೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ