ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ – ಚುನಾವಣೆಯಲ್ಲಿ ಗೆಲುವು

0

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ವಿವಿಧ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ರಾಜ್ಯದ ಯುವ ಕಾಂಗ್ರೆಸ್ ಸದಸ್ಯರು ಮತ ಚಲಾಯಿಸಿ ಅಭಿನಂದನ್ ಹರೀಶ್ ರ ಗೆಲುವಿಗೆ ಕಾರಣವಾಗಿದ್ದಾರೆ‌.

ಈ ಮೂಲಕ ತಾಲೂಕಿನ ಯುವ ನಾಯಕ ಈಗ ರಾಜ್ಯದ ಜವಾಬ್ದಾರಿವಹಿಸಿಕೊಂಡಂತಾಗಿದೆ.

LEAVE A REPLY

Please enter your comment!
Please enter your name here