Site icon Suddi Belthangady

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಶ್ರೀ ಕಕ್ಕಿಂಜೆ ಇಷ್ಟದೇವತಾ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಪ್ರಸಾದ್ ಗೌಡ, ಸದಸ್ಯರಾಗಿ, ಕಿಟ್ಟು ಮುಗೆರ, ಚಂದ್ರಾವತಿ ಕುಲಾಲ್, ದೇವಕಿ, ಭರತ್ ಕುಮಾರ್ ಗೌಡ, ಗೋಪಾಲ್ ಕೃಷ್ಣ ಆಚಾರ್ಯ, ಅಶೋಕ್ ಕುಮಾರ್, ಹರೀಶ್ ಗೌಡ ಮತ್ತು ಪ್ರಧಾನ ಅರ್ಚಕರಾಗಿ ಮಧು ಭಟ್ ನೇಮಕವಾಗಿದ್ದಾರೆ.

Exit mobile version