ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

0

ಬೆಳ್ತಂಗಡಿ: ದ. ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು, ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಬರಮೇಲು ಸದಸ್ಯರಾಗಿ, ಮಧುರ ರಾಘವ, ಜಯಂತಿ, ಎಚ್. ಆರ್. ಹರ್ಷ, ಗಿರೀಶ್ ಕುಮಾರ್, ಸೋಮಪ್ಪ, ಬೋಜ ಪೂಜಾರಿ, ಅವಿನಾಶ್ ಕುರ್ತೋಡಿ ನೇಮಕವಾಗಿದ್ದಾರೆ.

LEAVE A REPLY

Please enter your comment!
Please enter your name here