ಎಕ್ಸೆಲ್ ವಿದ್ಯಾಸಂಸ್ಥೆಯ ವತಿಯಿಂದ ಅರಮಲೆಬೆಟ್ಟ ದೈವಸ್ಥಾನದಲ್ಲಿ ಸ್ವಚ್ಚತೆ ಕಾರ್ಯ

0

ಬೆಳ್ತಂಗಡಿ: ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ಬಳಿಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷರು ಮತ್ತು ಸಿಬ್ಬಂದಿಗಳಿಂದ ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು.

ಸಾರ್ವಜನಿಕರು ಸಹಕರಿಸಿದರು.

LEAVE A REPLY

Please enter your comment!
Please enter your name here