ಬೆಳ್ತಂಗಡಿ: ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ಬಳಿಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷರು ಮತ್ತು ಸಿಬ್ಬಂದಿಗಳಿಂದ ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು.
ಸಾರ್ವಜನಿಕರು ಸಹಕರಿಸಿದರು.
ಬೆಳ್ತಂಗಡಿ: ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ಬಳಿಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷರು ಮತ್ತು ಸಿಬ್ಬಂದಿಗಳಿಂದ ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು.
ಸಾರ್ವಜನಿಕರು ಸಹಕರಿಸಿದರು.