ಫೆ.18: ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

0

ಬೆಳ್ತಂಗಡಿ: ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಫೆ.18ರಂದು ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಗುರುವಾಯನಕೆರೆ ಕುಲಾಲ ಮಂದಿರದ ಬಳಿ ಶಿಲಾನ್ಯಾಸ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here