ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ. –
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ
ಬೆಳ್ತಂಗಡಿ ತಾಲೂಕು ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಹೆಚ್ಚುವರಿ 50 ಲಕ್ಷ ಅನುದಾನ ಮಂಜೂರು – ರಕ್ಷಿತ್ ಶಿವರಾಂ
