ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ಮಜ್ಜಿಗೆ ವಿತರಣೆ

0

ಬೆಳ್ತಂಗಡಿ: ಫೆ. 24ರಂದು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇವರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಚಾರ್ಮಾಡಿಯ ಬೀಟಿಗೆ ಎಂಬಲ್ಲಿ ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here