ಬೆಳ್ತಂಗಡಿ: ತಾಲೂಕಿನ ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ
ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ 2024-25 ನೇ ಸಾಲಿನ ಜೈನ್, ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಟ್ಟು 59 ಲಕ್ಷ ಅನುದಾನ ಮಂಜೂರುಗೊಂಡಿದೆ. -ರಕ್ಷಿತ್ ಶಿವರಾಂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ.
ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50ಲಕ್ಷ – ಸವಣಾಲು ಶ್ರೀ ಆದಿನಾಥ ಸ್ವಾಮಿಬಸದಿ ಜೀರ್ಣೋದ್ಧಾರಕ್ಕೆ 9ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ
