ಉಜಿರೆ: ಮಾರ್ಚ್1 ರಂದು ಶ್ರೀ ಧ.ಮ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ.
ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಪಿ. ಆಯ್ಕೆಯಾಗಿದ್ದಾರೆ.
ಉಜಿರೆ: ಮಾರ್ಚ್1 ರಂದು ಶ್ರೀ ಧ.ಮ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ.
ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಪಿ. ಆಯ್ಕೆಯಾಗಿದ್ದಾರೆ.