ಆರ್ಟ್ ಆಫ್ ಲಿಂವಿoಗ್‌ನ  ಸ್ವಾಮಿ ವಿಷ್ಣುಪದ್ ಮತ್ತು ಅಗ್ನಿಹೋತ್ರಿ ಸೀತಾರಾಮ ಶಾಸ್ತ್ರಿ ಯವರು ಧರ್ಮಸ್ಥಳಕ್ಕೆ

0

ಉಜಿರೆ: ಬೆಂಗಳೂರಿನ ಆರ್ಟ್ ಆಫ್ ಲಿಂವಿoಗ್‌ನ  ಸ್ವಾಮಿ ವಿಷ್ಣುಪದ್ ಮತ್ತು ಅಗ್ನಿಹೋತ್ರಿ ಸೀತಾರಾಮ ಶಾಸ್ತ್ರಿ ಯವರು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರಿಗೆ ವಿಶೇಷ ಶಿವಲಿಂಗದ ಬಗ್ಗೆ ಮಾಹಿತಿ ನೀಡಿದರು.

ವಿಶೇಷ ಶಿವಲಿಂಗದ ಹಿನ್ನೆಲೆ ಮಹ್ಮದ್ ಫಝ್ನಿಯ ದಾಳಿ ಸಂದರ್ಭದಲ್ಲಿ ಭಗ್ನಗೊಂಡಿದ್ದ ಸೋಮವಾಥ ಲಿಂಗದ ಭಾಗವನ್ನು ಸೀತಾರಾಮ ಶಾಸ್ತ್ರಿ ಅವರ ಕುಟುಂಬದವರು ಸಂರಕ್ಷಿಸಿದ್ದರು. ಬಳಿಕ ಅದರಿಂದ ಸಣ್ಣ ಸಣ್ಣ ಶಿವಲಿಂಗವನ್ನು ನಿರ್ಮಿಸಿ ಇಟ್ಟುಕೊಂಡಿದ್ದರು. ಈ ಬಗ್ಯೆ ಪೂಜ್ಯ ಕಂಚಿ ಶಂಕರಾಚಾರ್ಯರನ್ನು ಭೇಟಿಯಾಗಿ ಮಾತನಾಡಿದಾಗ, ನೂರು ವರ್ಷಗಳ ಕಾಲ ಶಿವಲಿಂಗವನ್ನು ಹೊರತೆಗೆಯಬೇಡಿ. ಅಯೋಧ್ಯೆಯಲ್ಲಿ  ರಾಮಮಂದಿರ ನಿರ್ಮಾಣದ ಬಳಿಕ ಬೆಂಗಳೂರಿನ ಶಿವಾರಾಧಕರಾದ ಸ್ವಾಮೀಜಿಯೋರ್ವರಿಗೆ ಲಿಂಗವನ್ನು ಒಪ್ಪಿಸುವಂತೆ ತಿಳಿಸಿದ್ದರು.

LEAVE A REPLY

Please enter your comment!
Please enter your name here