ಅರಸಿನಮಕ್ಕಿ: ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ March 21, 2025 0 FacebookTwitterWhatsApp ಅರಸಿನಮಕ್ಕಿ: ಬೂಡುಮುಗೇರು ನಿವಾಸಿ ರತ್ನರವರು ಅನಾರೋಗ್ಯದಿಂದ ಬಳಲುತ್ತಿದ್ದು ತೀರಾ ಬಡತನದಲ್ಲಿರುವುದನ್ನು ಮನಗಂಡ ನವಶಕ್ತಿ ಆಟೋ ಚಾಲಕ ಮಾಲಕ ಸಂಘದವರು ಇವರ ಚಿಕಿತ್ಸೆಗೆ ಧನ ಸಹಾಯ ನೀಡಿದ್ದಾರೆ. ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. RELATED ARTICLESMORE FROM AUTHOR ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಮಾ. 23: ಕಾರಿಂಜ ಬೆಟ್ಟ ಹತ್ತಲು ಜ್ಯೋತಿರಾಜ್ ಸಿದ್ಧತೆ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ