ಅರಸಿನಮಕ್ಕಿ: ಬೂಡುಮುಗೇರು ನಿವಾಸಿ ರತ್ನರವರು ಅನಾರೋಗ್ಯದಿಂದ ಬಳಲುತ್ತಿದ್ದು ತೀರಾ ಬಡತನದಲ್ಲಿರುವುದನ್ನು ಮನಗಂಡ ನವಶಕ್ತಿ ಆಟೋ ಚಾಲಕ ಮಾಲಕ ಸಂಘದವರು ಇವರ ಚಿಕಿತ್ಸೆಗೆ ಧನ ಸಹಾಯ ನೀಡಿದ್ದಾರೆ.
ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಅರಸಿನಮಕ್ಕಿ: ಬೂಡುಮುಗೇರು ನಿವಾಸಿ ರತ್ನರವರು ಅನಾರೋಗ್ಯದಿಂದ ಬಳಲುತ್ತಿದ್ದು ತೀರಾ ಬಡತನದಲ್ಲಿರುವುದನ್ನು ಮನಗಂಡ ನವಶಕ್ತಿ ಆಟೋ ಚಾಲಕ ಮಾಲಕ ಸಂಘದವರು ಇವರ ಚಿಕಿತ್ಸೆಗೆ ಧನ ಸಹಾಯ ನೀಡಿದ್ದಾರೆ.
ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.