ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಮೃತ್ಯು March 27, 2025 0 FacebookTwitterWhatsApp ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ. 26ರಂದು ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. RELATED ARTICLESMORE FROM AUTHOR ವೇಣೂರು-ಪೆರ್ಮುಡದ 32ನೇ ವರ್ಷದ ಸೂರ್ಯಚಂದ್ರ ಜೋಡುಕರೆ ಕಂಬಳ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ದ 65ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ: ಜಾತ್ರಾ ಮಹೋತ್ಸವಕ್ಕೆ ಚಾಲನೆ ಪರಿಶಿಷ್ಟ ಜಾತಿ/ಪಂಗಡ ಶ್ರೇಯೋಭಿವೃದ್ಧಿ ನಿಧಿಯಡಿ ಸಹಾಯಧನ ಮತ್ತು ಸವಲತ್ತುಗಳನ್ನು ವಿತರಣೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ