ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಆಗಿ ಸಮರ್ಥ್ ಗಾಣಿಗೇರಾ ಅವರಿಗೆ ಜವಾಬ್ದಾರಿ ನೀಡಿ ಆದೇಶಿಸಲಾಗಿದೆ. ಇಷ್ಟು ದಿನ ಸಮರ್ಥ್ ಅವರು ತನಿಖಾ ವಿಭಾಗದ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಆಗಿದ್ದ ಕಿಶೋರ್ ವಿರುದ್ಧ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದರು.
Home Uncategorized ಧರ್ಮಸ್ಥಳ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ ಎಸ್.ಐ. ಸಮರ್ಥ್ ರವೀಂದ್ರ ಗಾಣಿಗೇರ ನಿಯುಕ್ತಿ