ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

0

ಬೆಳ್ತಂಗಡಿ: ಕಾಂಗ್ರೆಸ್ ಉಭಯ ಬ್ಲಾಕ್ ವತಿಯಿಂದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಸಮಾವೇಶ ಏ.20ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯಿತು.

ವೇದಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್,ನಿಕೇತ್ ಮೌರ್ಯ ರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ರಾಮನಾಥ ರೈ, ಆಭಯ್ ಚಂದ್ರ ಜೈನ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ,ಉಮಾರ್ ಮುಸ್ಲಿಯಾರ್, ಪದ್ಮರಾಜ್ ಆರ್ ಮಂಗಳೂರು, ಸುಧೀರ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ,‌ನಗರ ಅಧ್ಯಕ್ಷ ಸತೀಶ್ ಕಾಶಿಪಣ್ಣ, ಹಾಗೂ ಪಕ್ಷದ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here