ಓಡಿಲ್ನಾಳ: ಗಾಳಿ ಮಳೆಗೆ ಕೃಷ್ಣಪ್ಪ ರವರ ಮನೆಗೆ ಹಾನಿ – ಶಾಸಕ ಹರೀಶ್ ಪೂಂಜ ಭೇಟಿ

0

ಓಡಿಲ್ನಾಳ: ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಕೃಷ್ಣಪ್ಪ ಎಂಬವರ ಮನೆಗೆ ಸಂಪೂರ್ಣ ಹಾನಿಯಾಗಿದ್ದು , ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿಕವಾಗಿ ಸಹಾಯ ಮಾಡಿ, ಅಧಿಕಾರಿಗಳಿಗೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ, ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜ್ ಪ್ರಕಾಶ್ ಶೆಟ್ಟಿ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ನಿತೇಶ್, ಪ್ರಮುಖರಾದ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here