ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ಪ್ರಾರ್ಥನೆ

0

ಕಲ್ಮಂಜ: ಗ್ರಾಮದ ಅಲೆಕ್ಕಿ ಬಳಿ ಇರುವ ಅತಿ ಪುರಾತನವಾದ ಶ್ರೀ ಬದಿನಡೆ ಕ್ಷೇತ್ರದಲ್ಲಿ ಮೇ. 9ರಂದು ಬಾಲಾಲಯದಲ್ಲಿ ಪ್ರತಿಷ್ಠೆಯಾದ ಶ್ರೀ ದೇವರ ಸನ್ನಿಧಾನದಲ್ಲಿ ದೇಶದ ಸೈನಿಕರಿಗೆ ಶಕ್ತಿ ಹಾಗೂ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಊರ ಭಕ್ತರಿಂದ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here