ನಿಡ್ಲೆ: ದಾಯಿಲಾಟ ನಿವಾಸಿ ಎಸ್.ಕೆ.ಡಿ.ಆರ್.ಡಿ.ಪಿ ಉದ್ಯೋಗಿ ಸತೀಶ್ ನಿಧನ

0

ನಿಡ್ಲೆ: ದಾಯಿಲಾಟ ನಿವಾಸಿ ಎಸ್. ಕೆ. ಡಿ. ಆರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ನವ್ಯ, ಮಕ್ಕಳಾದ ಪ್ರಾನ್ವಿ ವಿಶ್ಲೇಶ್, ತಾಯಿ ತಿಮ್ಮಲು ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here