ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಮೇ.17ರಂದು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರವರನ್ನು ಹಾಗೂ ವಿಶ್ವ ಹಿಂದೂ ಪರಿಷತ್ ನ ಮಹಾಮಂತ್ರಿ ಗಳಾದ ರಾಜೇಂದ್ರ ಸಿಂಗ್ ಪಂಕಜ್ ರವರನ್ನ ಭೇಟಿಯಾಗಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.
Home ಇತ್ತೀಚಿನ ಸುದ್ದಿಗಳು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸ: ಬ್ರಹ್ಮಾನಂದ ಶ್ರೀ ಗಳಿಂದ ಅಯೋಧ್ಯೆ...