Site icon Suddi Belthangady

ಮೃತ ಆಕಾಂಕ್ಷ ಮನೆಗೆ ಹರೀಶ್ ಪೂಂಜ ಭೇಟಿ-ಸಾಂತ್ವನ

ಧರ್ಮಸ್ಥಳ: ಪಂಜಾಬ್ ನಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್ ಸಾವು ಪ್ರಕರಣ ಸಂಬಂಧ ಆಕಾಂಕ್ಷ ಮೃತದೇಹ ಮೇ.21ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೋಳಿಯಾರ್ ಮನೆಗೆ ಬೆಳಗ್ಗೆ ತಲುಪಿದೆ. ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವಾನ ನೀಡಿದರು.

Exit mobile version