Site icon Suddi Belthangady

ಕನ್ಯಾಡಿ ಬ್ರಹ್ಮಾನಂದ ಶ್ರೀಗಳು ನೇಪಾಳದ ಬುದ್ಧ ಜನ್ಮ ಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ. 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲ ವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Exit mobile version