ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಮಾನ ಅವರ “Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊ. ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.
Home ಇತ್ತೀಚಿನ ಸುದ್ದಿಗಳು ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಂತೋಷ್ ಆಲ್ಬರ್ಟ್ ಸಲ್ಮಾನರಿಗೆ ಡಾಕ್ಟರೇಟ್ ಪದವಿ