ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ Instagram ಖಾತೆಯ“mangalore_ beary_warrior_03” ಎಂಬ ಪೇಜ್ ನಲ್ಲಿ ವ್ಯಕ್ತಿಯೋರ್ವನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವಂತಹ ಸಂದೇಶವನ್ನು ಬರೆದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ದಿನಾಂಕ: 01.06.2025 ರಂದು ಬೆಳ್ತಂಗಡಿ ಠಾಣೆಯಲ್ಲಿ ಅಕ್ರ ನಂ : 41/2025 ಕಲಂ: 55,103,353(2) ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ವಿಭಿನ್ನ ಸಮುದಾಯಗಳ ನಡುವೆ ಕೋಮು ವೈಷಮ್ಯ ಸಾಧ್ಯತೆ: ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲು