ಚಾರ್ಮಾಡಿ: ಘಾಟಿಯ ಮೂರನೇ ತಿರುವಿನಲ್ಲಿ ಜೂ.2ರಂದು ಮರ ಉರುಳಿ ಬಿದ್ದ ಘಟನೆ ನಡೆದಿದೆ. ಇದರಿಂದಾಗಿ 3 ಕಿ.ಮೀ. ಟ್ರಾಫಿಕ್ ಜಾಮ್ ಆಗಿ ಸಂಚಾರಕ್ಕೆ ತೊಡಕಾಗಿತ್ತು. ಒಂದು ಗಂಟೆ ಬಳಿಕ ಸ್ಥಳಕ್ಕೆ ಹೋದ ಜೆಸಿಬಿಯಿಂದ ತೆರವು ಕಾರ್ಯ ನಡೆಯುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಚಾರ್ಮಾಡಿ: ರಸ್ತೆಗೆ ಉರುಳಿ ಬಿದ್ದ ಮರ
